ವಿಟ್ಲ

ಮೈತ್ರೇಯಿ ಗುರುಕುಲಕ್ಕೆ ವಿಟ್ಲ ಗ್ರಾಮೀಣ ಬ್ಯಾಂಕ್ ನಿಂದ ಜಲಶುದ್ಧೀಕರಣ ಘಟಕ ಕೊಡುಗೆ

ಜಾಹೀರಾತು

ವಿಟ್ಲ: ವಿಟ್ಲ ಗ್ರಾಮೀಣ ಬ್ಯಾಂಕ್ ನ ವತಿಯಿಂದ ಮೈತ್ರೇಯೀ ಗುರುಕುಲಕ್ಕೆ ಜಲ ಶುದ್ಧೀಕರಣ ಘಟಕವನ್ನು ಅಳವಡಿಸಿ ಉದ್ಘಾಟಿಸಲಾಯಿತು. ಈ ಸಂಧರ್ಭ ವಿಟ್ಲ ಗ್ರಾಮೀಣ ಬ್ಯಾಂಕ್ ನ ಅಧ್ಯಕ್ಷರಾದ ಜಗನ್ನಾಥ್ ಸಾಲ್ಯಾನ್, ನಿರ್ದೇಶಕರಾದ ಗೋವರ್ಧನ ಕುಮಾರ್. ಐ  ಇಡ್ಯಾಳ -ವಿಟ್ಲ, ಮೈತ್ರೇಯೀ ಗುರುಕುಲದ ವ್ಯವಸ್ಥಾಪಕರಾದ ಜಗನ್ನಾಥ ಕಾಸರಗೋಡು,  ಗುರುಕುಲದ ಕೃಷಿ ಪರಿವೀಕ್ಷಕರಾದ ಸಿದ್ಧಪ್ಪ ಹಾಗೂ ಗುರುಕುಲದ ಹಿರಿಯರು, ಮಾತೃಶ್ರೀಗಳು, ಮತ್ತು ವಿದ್ಯಾರ್ಥಿನಿಯರು  ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ