ವಿಟ್ಲ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಕುಸುಮೋದರ ಶೆಟ್ಟಿ ಅವರಿಗೆ ವಿಟ್ಲದಲ್ಲಿ ಸನ್ಮಾನ

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಕುಸುಮೋದರ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ಜಾಹೀರಾತು

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ  ಭವಾನಿ ಫೌಂಡೇಶನ್ ಟ್ರಸ್ಟ್ ನ ಕುಸುಮೋಧರ ದೇರಣ್ಣ ಶೆಟ್ಟಿ ಚೆಲ್ಲಡ್ಕ ಅವರನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಭ್ರಹ್ಮಕಲಶೋತ್ಸವ ಸಮಿತಿ  ವತಿಯಿಂದ ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಮತ್ತು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ  ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ಸಭಾಭವನದಲ್ಲಿ ಸನ್ಮಾನಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಸಾಲಿಯಾನ್. ದೇವಸ್ಥಾನ ದ ಆಡಳಿತ ಮೊಕ್ತೇಸರ ಸದಾಶಿವ ವೇದಿಕೆಯಲ್ಲಿ ಇದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್ . ಎನ್.  ಕೂಡೂರು ಸ್ವಾಗತಿಸಿದರು. ಸುಬ್ರಾಯ ಪೈ ವಂದಿಸಿದರು.  ಯಶವಂತ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ