ಜಾಹೀರಾತು
ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಭ್ರಷ್ಟಾಚಾರ ವಿರೋಧಿ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ಕೆ. ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭ ಲೋಕಾಯುಕ್ತ ಇನ್ಸ್ ಪೆಕ್ಟರ್ ಅಮಾನುಲ್ಲಾ, ಉಪಖಜಾನಾಧಿಕಾರಿ ಕವಿತಾ, ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಮತ್ತು ರವಿಶಂಕರ್, ಆಹಾರ ಶಿರಸ್ತೇದಾರ್ ಶ್ರೀನಿವಾಸ್, ಕಂದಾಯ, ಸರ್ವೆ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಭ್ರಷ್ಟಾಚಾರ ವಿರೋಧಿ ಜಾಗೃತಿ ಅರಿವು ಸಪ್ತಾಹ"