ಜಾಹೀರಾತು
ಬಂಟ್ವಾಳ: ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಲಯನ್ಸ್ ಕ್ಲಬ್ ಬಂಟ್ವಾಳ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶ್ಯಾಮ್ ಅವರನ್ನು ಸಂಘದ ಅಧ್ಯಕ್ಷ ಬಿ. ಸುಂದರ್ ಸನ್ಮಾನಿಸಿದರು.ಈ ಸಂದರ್ಭ ಪದಾಧಿಕಾರಿಗಳಾದ ವಿಠ್ಠಲ ಬಂಗೇರ, ಸೋಮಯ್ಯ ಹನೈನಡೆ, ಟಿ ಶೇಷಪ್ಪ ಮಾಸ್ಟರ್, ಪದ್ಮನಾಭ ಎಂ, ಕಿಟ್ಟು ಮೂಲ್ಯ, ಸೋಮಪ್ಪ ಮೂಲ್ಯ, ಶೀನ ಮೂಲ್ಯ, ಓಬಯ್ಯ ಮೂಲ್ಯ, ವಿಠ್ಠಲ ಮೂಲ್ಯ ಜಕ್ರಿಬೆಟ್ಟು , ಜನಾರ್ಧನ ಸಾಲಿಯಾನ್, ಡೊಂಬಯ್ಯ ಮೂಲ್ಯ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಲಯನ್ಸ್ ಅಧ್ಯಕ್ಷರಿಗೆ ಸನ್ಮಾನ"