ಜಾಹೀರಾತು
ಬಂಟ್ವಾಳ: ಬಿ. ಸಿ. ರೊಡ್, ಕೈಕಂಬ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ರೈಸ್ ಮಿಲ್ (ಕೆ.ಎಸ್.ಆರ್.ಟಿ.ಸಿ. ಡಿಪೋ ಬಳಿ, ಪೊನ್ನೋಡಿ) ಸಾರ್ವಜನಿಕ ಪ್ರಯಾಣಿಕರ ತಂಗುದಾಣದ ಪರಿಸರವನ್ನು ಸ್ಥಳೀಯ ಭೈರವ ಸಂಘ, ಪರಾರಿ ಸದಸ್ಯರು ಸಂಘದ ಅಧ್ಯಕ್ಷರಾದ ರಾಜೇಶ್ ಸಾಲಿಯಾನ್ ನಾಯಕತ್ವದಲ್ಲಿ ಶ್ರಮದಾನದ ಮೂಲಕ ಶುಚಿಗೊಳಿಸಿ, ತಂಗುದಾಣದ ದುರಸ್ತಿ ಕಾರ್ಯಗಳನ್ನು ಮಾಡಿ ಹೊಸ ನಾಮಫಲಕಗಳನ್ನು ಅಳವಡಿಸಿದರು. ಪುರಸಭಾ ಸದಸ್ಯರಾದ ರಾಮಕೃಷ್ಣ ಆಳ್ವರು ಜೊತೆಗಿದ್ದು ಮಾರ್ಗದರ್ಶನ ಹಾಗೂ ಸಹಕಾರ ನೀಡಿದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭೈರವ ಸಂಘದಿಂದ ಶ್ರಮದಾನ"