ಬಂಟ್ವಾಳ: ತುಂಬೆ ಡ್ಯಾಂ ಸಂತ್ರಸ್ತ ರೈತರ ನಿಯೋಗ ದಿಂದ ದ, ಕ ಜಿಲ್ಲಾಧಿಕಾರಿಗಳ ಭೇಟಿ ಕಾರ್ಯಕ್ರಮ ನಡೆಯಿತು. ಹೋರಾಟ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಎಂ ಸಂತ್ರಸ್ತರ ಪಟ್ಟಿಯಲ್ಲಿ ಬಿಟ್ಟುಹೋದ ರೈತರಿಗೂ ಪರಿಹಾರ ಒದಗಿಸಲು ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು ಪರಿಹಾರಕ್ಕೆ ಬಾಕಿ ಇರುವ ರೈತರಿಗೂ ಕೂಡಲೇ ಪರಿಹಾರ ಒದಗಿಸುವಂತೆ ವಿನಂತಿಸಿದರು ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು