ಕರಾವಳಿ ಕಲೋತ್ಸವ ಕುರಿತ ಚಿಂತನ ಮಂಥನ ಸಭೆ

ಬಂಟ್ವಾಳ : ಕರಾವಳಿ ಕಲೋತ್ಸವ 2021 ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ ವರ್ಷದ ಕಲಾ ಯೋಜನೆಯ ಬಗ್ಗೆ ಈ ವರ್ಷ ಹಮ್ಮಿಕೊಂಡ ನವ ಯೋಚನೆಯ ನವ ಚಿಂತನೆಯ ಕೃಷಿ ಮೇಳದ ಬಗ್ಗೆ ಚಿಂತನ ಮಂಥನ ಬಿ.ಸಿ.ರೋಡಿನ ಅನ್ನಪೂರ್ಣೇಶ್ವರಿ ದೇಗುಲದ ಸಭಾಂಗಣದಲ್ಲಿ ನಡೆಯಿತು.

ಫೆಬ್ರವರಿ 11ರಿಂದ  25 ರತನಕ  ಕೃಷಿ ಮೇಳ, ತುಳು ನಾಟಕ ಸ್ಪರ್ಧೆ, ಚೆಂಡೆ, ಧಪ್ , ಡ್ಯಾನ್ಸ್ ಸ್ಪರ್ಧೆ, ಅಮ್ಯೂಸ್ಮೆಂಟ್, ಇತರ ಸ್ಟಾಲ್ ಗಳ ವರ್ಣಾತಿತ ಕಾರ್ಯಕ್ರಮಗಳು ಬಿ.ಸಿ.ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆಸುವುದೆಂದು ತೀರ್ಮಾನಿಸಲಾಯಿತು.

ಮೊದಲ ಮೂರು ದಿನ ಆಕರ್ಷಕ, ಕ್ರಷಿ ಅನಭವದಲ್ಲಿ ಯವಕರಿಗೆ, ಮಹಿಳೆಯರಿಗೆ, ಜನತೆಗೆ ಕ್ರಷಿ ಮಾಹಿತಿ ನೀಡುವ ವಿಚಾರ ಗೋಷ್ಠಿ, ಅನುಭವ, ಸ್ಪರ್ಧೆ, ಮೂಲಕ ವನಸಿರಿ, ಬನಸಿರಿ, ಕೃಷಿಸಿರಿ,  ತಾಂತ್ರಿಕ ಸಿರಿ  ಮೂಲಕ ಕೃಷಿ ವಿಚಾರ ತಿಳಿಸುವ ಬಗ್ಗೆ ಕಾರ್ಯಕ್ರಮಕ್ಕಾಗಿ ಸದಾನಂದ ಶೆಟ್ಟಿ ಸೊರ್ನಾಡು ಅವರನ್ನು ಪ್ರಧಾನ ಸಂಚಾಲಕರಾಗಿ ನೇಮಿಸಲಾಯಿತು.

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷರಾಗಿ ಸುದರ್ಶನ್ ಜೈನ್, ಸಂಚಾಲಕರಾಗಿ ಮೊಹನದಾಸ್ ಕೊಟ್ಟಾರಿ ಮುನ್ನೂರು, ಗೌರವ ಸಲಹೆಗಾರರಾದ ಅಶೊಕ್ ಶೆಟ್ಟಿ ಸರಪಾಡಿ, ಜಯಾನಂದ ಪೆರಾಜೆ, ಶೇಷಪ್ಪ ಮಾಸ್ಟರ್, ದಿನೇಶ್ ಶೆಟ್ಟಿ ಪಂಜಿಕಲ್ಲು, ಎಚ್ಕೆ ನಯನಾಡು, ರತ್ನ ದೇವ್   ಪುಂಜಾಲಕಟ್ಟೆ, ಜೆನಿತ್ ಜೈನ್, ಮಹಮ್ಮದ್ ನಂದಾವರ, ಆಶ್ಲೇಷ್ ಪೋಲೀಸ್ ಲೈನ್ ಉಪಸ್ಥಿತರಿದ್ದರು. ಸಮಿತಿಯ ಸೌಮ್ಯ ಯಶವಂತ್ ಭಂಡಾರಿಬೆಟ್ಟು ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕರಾವಳಿ ಕಲೋತ್ಸವ ಕುರಿತ ಚಿಂತನ ಮಂಥನ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*