ಬಂಟ್ವಾಳ ಯೋಜನಾ ಕಚೇರಿಗೆ ಸಂಬಂಧಪಟ್ಟಂತೆ ತಾಲೂಕಿನ ಅತ್ಯಂತ ಬಡ ಮತ್ತು ಅಶಕ್ತ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ಅನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮತ್ತು ತಾಲೂಕಿನ ಯೋಜನಾಧಿಕಾರಿ ಜಯನಂದ ಪಿ ಬಂಟ್ವಾಳದಲ್ಲಿ ವಿತರಿಸಿದರು
ಪ್ರತಿ ಮನೆ ಭೇಟಿ ಸಮೀಕ್ಷೆ ಮಾಡಿ ಸದಸ್ಯರಿಗೆಅಗತ್ಯ ಬೇಡಿಕೆಇರುವ ವಸ್ತುಗಳನ್ನು ಅವರ ಮನೆಗೆ ತಲುಪಿಸುವ ಯೋಜನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಹಮ್ಮಿಕೊಂಡಿದ್ದಾರೆ.
ವಾತ್ಸಲ್ಯ ಕಿಟ್ ನಲ್ಲಿ ಅಗತ್ಯ ಸಾಮಾಗ್ರಿಗಳಾದ ಉಡುಪುಗಳು ಅಡುಗೆ ಪಾತ್ರೆಗಳು ಬೆಡ್ ಶೀಟ್ ಇವೆ. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರು ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ಶ್ರೀ ಧ.ಗ್ರಾ. ಯೋಜನೆಯಿಂದ 21 ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಣೆ"
Be the first to comment on "ಬಂಟ್ವಾಳ ಶ್ರೀ ಧ.ಗ್ರಾ. ಯೋಜನೆಯಿಂದ 21 ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಣೆ"