ವಿಟ್ಲ

ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆ ಮಹಾಸಭೆ, ನೂತನ ಸಮಿತಿ ಅಸ್ತಿತ್ವಕ್ಕೆ

ಸಾಲೆತ್ತೂರು: ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆಯ ವಾರ್ಷಿಕ ಮಹಾಸಭೆ ಪಂಜರಕೋಡಿ ನೂರುಲ್ ಉಲೂಂ ಮದ್ರಸದಲ್ಲಿ ನಡೆಯಿತು. ಪಂಜರಕೋಡಿ ಖತೀಬ್ ಅಬೂಬಕ್ಕರ್ ಮದನಿ ಉಸ್ತಾದ್ ಪ್ರಾರ್ಥನೆಗೆ ನೇತೃತ್ವ ನೀಡಿದರು. ಶಾಖಾಧ್ಯಕ್ಷ ರಫೀಕ್ ಮಿತ್ತರಾಜೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ನಝೀರ್ ಮಿತ್ತರಾಜೆ ಸಭೆಯನ್ನು ಉದ್ಘಾಟಿಸಿದರು. ಪ್ರಧಾನ ಕಾರ್ಯದರ್ಶಿ ಮಸೂದ್ ರವರು ವರದಿ ಹಾಗೂ ಲೆಕ್ಕ ಪತ್ರ ವಾಚಿಸಿದರು. ಸೆಕ್ಟರ್ ವೀಕ್ಷಕರಾಗಿ ಎಸ್ಸೆಸ್ಸಫ್ ಮಂಚಿ ಸೆಕ್ಟರ್ ಅಧ್ಯಕ್ಷರಾದ ಝಬೈರ್ ಸಂಪಿಲ ,ಫರ್ವಾಝ್ ಮಂಚಿ, ತಮೀಮ್ ಕಟ್ಟತ್ತಿಲ ಆಗಮಿಸಿದ್ದರು. 

ನೂತನ ಅಧ್ಯಕ್ಷರಾಗಿ‌ ನಝೀರ್ ಮಿತ್ತರಾಜೆ, ಪ್ರ‌ಧಾನ ಕಾರ್ಯದರ್ಶಿಯಾಗಿ‌ ಮಸೂದ್ ಕೆ.ಯು, ಕೋಶಾಧಿಕಾರಿಯಾಗಿ ಯೂಸುಫ್ ಮಿತ್ತರಾಜೆ. ಉಪಾಧ್ಯಕ್ಷರುಗಳಾಗಿ ಯಝೀದ್ ಕಲ್ಲಕಟ್ಟ ಮತ್ತುಜಲೀಲ್ ಕೆ ಕಾರ್ಯದರ್ಶಿಗಳಾಗಿ ನಾಸಿರ್ ಮಿತ್ತರಾಜೆ, ಮಜೀದ್ ಮಿತ್ತರಾಜೆ, ಫೈಝಲ್ ಮಿತ್ತರಾಜೆ, ಅಲ್ತಾಫ್ ಪಂಜರಕೋಡಿ, ಖಳೀಲ್ ಬಿ.ಎಲ್, ರಹೀಂ ಮಿತ್ತರಾಜೆ ಹಾಗೂ 11 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ