ವಾಮದಪದವು: ವಾಮದಪದವಿನ ಚಿತ್ತಾರ ತಂಡದಿಂದ ಪ್ರೌಢಶಾಲಾ ವಿಭಾಗಕ್ಕೆ ಶಾಲಾ ಗೋಡೆ ಹಾಗೂ ಕಚೇರಿ ಕೊಠಡಿಗೆ ಹೊಸ ಕಾಯಕಲ್ಪ ನೀಡುವ ಕಾರ್ಯ ನಡೆಯುತ್ತಿದೆ . ಈ ಕಾರ್ಯಕ್ಕೆ ಸಂಸ್ಥೆಯ ಉಪಪ್ರಾಂಶುಪಾಲರು,ಚಿತ್ರಕಲಾ ಶಿಕ್ಷಕರು, ಶಿಕ್ಷಕ ವೃಂದ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡುತ್ತಿದ್ದಾರೆ. ಹಳೆಯ ವಿದ್ಯಾರ್ಥಿಗಳನ್ನು ಒಳಗೊಂಡ ತಂಡವು ಒಂದು ತಿಂಗಳ ಕಠಿಣ ಪರಿಶ್ರಮದಿಂದ ಈ ಕಲಾ ಕೈಂಕರ್ಯ ದಿಂದ ಪ್ರಸಿದ್ಧ ವ್ಯಕ್ತಿಗಳ ಭಾವಚಿತ್ರಗಳು ಭಾರತೀಯ ನೃತ್ಯ ಪ್ರಾಕಾರದ ಭಾವ -ಭಂಗಿಗಳು, ಹಳ್ಳಿಯ ಜೀವನವನ್ನು ಬಿಂಬಿಸುವ ರೇಖಾಚಿತ್ರಗಳನ್ನು ರಚಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಾಮದಪದವು ಸರ್ಕಾರಿ ಪ್ರೌಢಶಾಲೆ ಗೋಡೆಯಲ್ಲಿ ವರ್ಲಿ ಚಿತ್ತಾರ"