ವಾಮದಪದವು

ವಾಮದಪದವು ಸರ್ಕಾರಿ ಪ್ರೌಢಶಾಲೆ ಗೋಡೆಯಲ್ಲಿ ವರ್ಲಿ ಚಿತ್ತಾರ

ವಾಮದಪದವು: ವಾಮದಪದವಿನ ಚಿತ್ತಾರ ತಂಡದಿಂದ ಪ್ರೌಢಶಾಲಾ ವಿಭಾಗಕ್ಕೆ ಶಾಲಾ ಗೋಡೆ ಹಾಗೂ ಕಚೇರಿ  ಕೊಠಡಿಗೆ ಹೊಸ ಕಾಯಕಲ್ಪ ನೀಡುವ ಕಾರ್ಯ ನಡೆಯುತ್ತಿದೆ . ಈ ಕಾರ್ಯಕ್ಕೆ ಸಂಸ್ಥೆಯ  ಉಪಪ್ರಾಂಶುಪಾಲರು,ಚಿತ್ರಕಲಾ ಶಿಕ್ಷಕರು, ಶಿಕ್ಷಕ ವೃಂದ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡುತ್ತಿದ್ದಾರೆ. ಹಳೆಯ ವಿದ್ಯಾರ್ಥಿಗಳನ್ನು ಒಳಗೊಂಡ ತಂಡವು  ಒಂದು ತಿಂಗಳ ಕಠಿಣ ಪರಿಶ್ರಮದಿಂದ ಈ ಕಲಾ ಕೈಂಕರ್ಯ ದಿಂದ  ಪ್ರಸಿದ್ಧ ವ್ಯಕ್ತಿಗಳ ಭಾವಚಿತ್ರಗಳು ಭಾರತೀಯ ನೃತ್ಯ ಪ್ರಾಕಾರದ ಭಾವ -ಭಂಗಿಗಳು, ಹಳ್ಳಿಯ ಜೀವನವನ್ನು ಬಿಂಬಿಸುವ ರೇಖಾಚಿತ್ರಗಳನ್ನು ರಚಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ