ಬಂಟ್ವಾಳ

ಗ್ರಾಪಂ ಚುನಾವಣೆ ಹಿನ್ನೆಲೆ: ಕೆಎಸ್ಸಾರ್ಟಿಸಿ ಸಂಚಾರ ವ್ಯವಸ್ಥೆ ವ್ಯತ್ಯಯ

ಬಂಟ್ವಾಳ: ಗ್ರಾಪಂ ಚುನಾವಣೆಯ ಹಿನ್ನಲೆಯಲ್ಲಿ ಬಸ್ಸುಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಿರುವುದರಿಂದ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಡಿ.21ಮತ್ತು 22 ರಂದು ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಟಾಗಲಿದೆ ಎಂದು ಕೆ.ಎಸ್.ಆರ್.ಟಿ.ಸಿ. ಬಿ.ಸಿ.ರೋಡ್ ಘಟಕದ ವ್ಯವಸ್ಥಾಪಕರು ತಿಳಿಸಿದ್ದಾರೆ.

ಬಿ.ಸಿ.ರೋಡ್ ಘಟಕದಿಂದ ಬಸ್ ಗಳನ್ನು ಚುನಾವಣಾ ಕರ್ತವ್ಯಕ್ಕೆ ಒದಗಿಸಬೇಕಾಗಿರುವುದರಿಂದ ತಾಲೂಕಿನ ಸ್ಥಳೀಯ ಮತ್ತು ಗ್ರಾಮಾಂತರ ಸಾರಿಗೆ ಹಾಗೂ ಉಪ್ಪಳ,ಬದಿಯಡ್ಕ, ಕಾಸರಗೋಡು ರೂಟ್ ನಲ್ಲಿ ಸಂಚರಿಸುವ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಸಾರ್ವಜನಿಕರು,ಪ್ರಯಾಣಿಕರು ಸಹಕರಿಸುವಂತೆ ಅವರು ಕೋರಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts