ಬಂಟ್ವಾಳ: ಮಂಗಳೂರು ಪ್ರಧಾನ ಅಂಚೆ ಕಚೇರಿಯು ಮಕ್ಕಳ ದಿನಾಚರಣೆಯ ಸಂದರ್ಭ ‘ನನ್ನ ಅಂಚೆ ಕಚೇರಿ’ ಎಂಬ ವಿಷಯದಲ್ಲಿ ಕ್ರೇಯಾನ್ ಮೂಲಕ ಚಿತ್ರಬಿಡಿಸಲು ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಮುಡಿಪು ಶ್ರೀ ಭಾರತಿ ಶಾಲೆಯ ಒಂದನೆಯ ತರಗತಿ ವಿದ್ಯಾರ್ಥಿ ಹಾರ್ದಿಕ್ ಗೆ ಪ್ರಥಮ ಸ್ಥಾನ ಲಭಿಸಿದೆ. ಈತ ಮುಡಿಪು ಸ್ವಾತಿ ಆರ್ಟ್ಸ್ ನ ಸತೀಶ್ ಮತ್ತು ಶ್ಯಾಮಲಾ ದಂಪತಿಯ ಪುತ್ರ
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಮುಡಿಪು ಶ್ರೀಭಾರತಿ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿ ಹಾರ್ದಿಕ್ ಗೆ ಪ್ರಥಮ ಸ್ಥಾನ"
Be the first to comment on "ಮುಡಿಪು ಶ್ರೀಭಾರತಿ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿ ಹಾರ್ದಿಕ್ ಗೆ ಪ್ರಥಮ ಸ್ಥಾನ"