ವಿಟ್ಲ ಜಾತ್ರೆಯಲ್ಲಿ ವೈಭವದ ರಥೋತ್ಸವಕ್ಕೆ ಸಾಕ್ಷಿಯಾದ ಭಕ್ತರು

ಚಿತ್ರ: ಶಿಲ್ಪಿ ಸ್ಟುಡಿಯೋ ವಿಟ್ಲ (ಸದಾಶಿವ ಬನ)

ಬಂಟ್ವಾಳ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ವೈಭವದ ರಥೋತ್ಸವವನ್ನು ಸೇರಿದ್ದ ಸಾವಿರಾರು ಮಂದಿ ಕಣ್ತುಂಬಿಕೊಂಡರು. ಈ ವೇಳೆ ಸಿಡಿಮದ್ದುಗಳ ಚಿತ್ತಾಕರ್ಷಕ ಪ್ರದರ್ಶನವೂ ನಡೆಯಿತು.ಧ್ವಜಾರೋಹಣ, ಉತ್ಸವಬಲಿ, ಕಟ್ಟೆಪೂಜೆಬಳಿಕಬಟ್ಟಲುಕಾಣಿಕೆ ನೀಡುವುದರೊಂದಿಗೆ ಜಾತ್ರೆ ಆರಂಭಗೊಂಡಿತ್ತು. ನಿತ್ಯೋತ್ಸವಗಳ ಜೊತೆಗೆ ಕೇಪುವಿನಿಂದಶ್ರೀಮಲರಾಯದೈವದಭಂಡಾರಆಗಮಿಸಿ ಜಾತ್ರೆ ವೈಭವವನ್ನು ಇಮ್ಮಡಿಗೊಳಿಸಿತ್ತು. ಪ್ರತಿದಿನ ವಿವಿಧ ಉತ್ಸವಗಳು ನಡೆದ ಬಳಿಕ ಗುರುವಾರ ರಾತ್ರಿ ಮಹಾರಥೋತ್ಸವನಡೆಯಿತು. ಬೆಳಗ್ಗೆದರ್ಶನಬಲಿ, ರಾಜಾಂಗಣದಬಟ್ಲುಕಾಣಿಕೆ, ಪ್ರಸಾದವಿತರಣೆ,ಕಡಂಬುವಿನಿಂದಕೊಡಮಣಿತ್ತಾಯದೈವದಭಂಡಾರಕ್ಷೇತ್ರಕ್ಕೆಆಗಮನ, ರಾತ್ರಿಮಹಾರಥೋತ್ಸವಬೀದಿಮೆರವಣಿಗೆ, ಶಯನೋತ್ಸವನಡೆಯಿತು. ಅವಭೃತ ಸ್ನಾನ ಕೊಡಂಗಾಯಿಗೆ ಸವಾರಿ ಧ್ವಜಾವರೋಹಣ, ಸಂಪ್ರೋಕ್ಷಣೆ ಬಳಿಕ ಕೇಪುವಿನ ಶ್ರೀ ಮಲರಾಯ ದೈವಕ್ಕೆ ನೇಮೋತ್ಸವ ನಡೆಯಲಿದೆ.  

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವಿಟ್ಲ ಜಾತ್ರೆಯಲ್ಲಿ ವೈಭವದ ರಥೋತ್ಸವಕ್ಕೆ ಸಾಕ್ಷಿಯಾದ ಭಕ್ತರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*