ಬಂಟ್ವಾಳ

ಬಿ.ಸಿ.ರೋಡ್: ಕೃಷಿ ಉತ್ಸವ, ಕರಾವಳಿ ಕಲೋತ್ಸವಕ್ಕೆ ಭೂಮಿ ಪೂಜೆ

 ಬಂಟ್ವಾಳ: ಚಿಣ್ಣರಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ವತಿಯಿಂದ ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಫೆ.೧೧ರಿಂದ ಕೃಷಿ ಉತ್ಸವ ಮತ್ತು ಕರಾವಳಿ ಕಲೋತ್ಸವ ಕಾರ್ಯಕ್ರಮ ನಡೆಯಲಿದ್ದು, ಇದರ ಭೂಮಿ ಪೂಜೆ ಕಾರ್ಯಕ್ರಮ ಗುರುವಾರ ನಡೆಯಿತು.

ಕೃಷಿ ಉತ್ಸವ ಮತ್ತು ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್, ಸ್ಥಳದಾನಿ ಅಜಿತ್ ಕುಮಾರ್ ಬರಿಮಾರ್ ಚಿಣ್ಣರ ಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಸಂಚಾಲಕ, ಮೋಹನಾದಾಸ್ ಕೊಟ್ಟಾರಿ, ಸಮಿತಿ ಪ್ರಮುಖರಾದ ಸರಪಾಡಿ ಅಶೋಕ ಶೆಟ್ಟಿ , ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಪ್ರಕಾಶ್ ಬಿ.ಶೆಟ್ಟಿ ಶ್ರೀ ಶೈಲ, ಸೀತಾರಾಮ ಶೆಟ್ಟಿ ಕಾಂತಾಡಿ ಗುತ್ತು, ದೇವಪ್ಪ ಕುಲಾಲ್ ಪಂಜಿಕಲ್ಲು, ಮಹಮ್ಮದ್ ನಂದಾವರ,ಜೆನಿತ್ ಜೈನ್, ಸತೀಶ್ ಕುಮಾರ್, ಸೌಮ್ಯಾ ಯಶವಂತ್,ವಿಜಯಲಕ್ಷ್ಮಿ,  ಮಲ್ಲಿಕಾ, ರಂಗ ಕಲಾವಿದ ಎಚ್ಕೇ ನಯನಾಡು, ರತ್ನದೇವ್ ಪುಂಜಾಲಕಟ್ಟೆ, ಶಿವಪ್ರಸಾದ್ ಕೊಟ್ಟಾರಿ,  ಗಣೇಶ್ ನಾಯಕ್ ಬಿಲ್ಲಾಡಿ, ಸಭಾಂಗಣ ನಿರ್ವಹಣೆಯ ರಮಾನಾಥ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ