ಕರ್ನಾಟಕ ಕೇರಳದ ಗಡಿಭಾಗ ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಪೋಲೀಸ್ ಔಟ್ ಪೋಸ್ಟ್ ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶನಿವಾರ ಉದ್ಘಾಟಿಸಿದರು. ಈ ಸಂದರ್ಭ ಡಿವೈಎಸ್ಪಿ ವೆಲಂಟೈನ್ ಡಿಸೋಜ, ವಿಟ್ಲ ಠಾಣಾ ಎಸ್.ಐ. ವಿನೋದ್ ರೆಡ್ಡಿ, ಕನ್ಯಾನ ಭಾಗದ ಚುನಾಯಿತ ಗ್ರಾಪಂ ಸದಸ್ಯರು ಹಾಗೂ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…