ವೀರ ವಿಠ್ಠಲ ದೇವರಿಗೆ ಶತ ಕಲಶಾಭಿಷೇಕ

ಪಾಣೆಮಂಗಳೂರು : ಶ್ರೀ ವೀರ ವಿಠ್ಠಲ ವೆಂಕಟರಮಣ ಸ್ವಾಮಿ ದೇವಸ್ಥಾನ ಪಾಣೆಮಂಗಳೂರು ನಲ್ಲಿ ಇಂದು ಶುಕ್ರವಾರ ಶ್ರೀ ದೇವರ ಪ್ರೀತ್ಯರ್ಥ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಶತ ಕಲಶಾಭಿಷೇಕ , ಗಂಗಾಭಿಷೇಕ ಜರಗಿತು ಬಳಿಕ ಹತ್ತು ಸಮಸ್ತರ ಪರವಾಗಿ ಶ್ರೀದೇವರಿಗೆ ಸ್ವರ್ಣ ಮಾಲೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಪಿ . ರಘುವೀರ್ ಭಂಡಾರ್ಕಾರ್ , ವಿಶ್ವನಾಥ್ ಶೆಣೈ , ಪ್ರಭಾಕರ್ ಪೈ , ಉದ್ಯಮಿ ಡಾ . ಎಂ . ಜಗನ್ನಾಥ್ ಶೆಣೈ ಹಾಗೂ ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು . 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವೀರ ವಿಠ್ಠಲ ದೇವರಿಗೆ ಶತ ಕಲಶಾಭಿಷೇಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*