ಬಂಟ್ವಾಳ

ದಿಶಾ ರವಿ ಬಂಧನ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬಂಟ್ವಾಳದಲ್ಲಿ ಮೌನ ಪ್ರತಿಭಟನೆ

ಬಂಟ್ವಾಳ: ದಿಶಾ ರವಿ ಬಂಧನದ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ದ.ಕ ಜಿಲ್ಲಾ ಸಮಿತಿ ವತಿಯಿಂದ ಬಂಟ್ವಾಳದಲ್ಲಿ ಮೌನ ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನಾಕಾರರು ಜೊತೆಯಾಗಿ ಖಂಡಿಸೋಣ ದಮನಿತರ ದ್ವನಿಯಾಗೋಣ, ಸರಕಾರವನ್ನು ಪ್ರಶ್ನಿಸುವುದು ಪ್ರತಿಯೊಬ್ಬ ಪ್ರಜೆಯ ಹಕ್ಕಾಗಿದೆ  ಯಂತಹ ಅನೇಕ ಪ್ಲೇ ಕಾರ್ಡ್ ಗಳನ್ನು ಪ್ರದರ್ಶಿಸಿದರು.

ವಿಮೆನ್ ಇಂಡಿಯಾ ಮೊಮೆಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ನಸ್ರಿಯ ಬೆಳ್ಳಾರೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆಯಿಷ ಬಜ್ಪೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಝಹನಾ ಬಂಟ್ವಾಳ,  ಜಿಲ್ಲಾ ಉಪಾಧ್ಯಕ್ಷೆ ಮರಿಯಮ್ಮ, ಜಿಲ್ಲಾ ಕೋಶಾಧಿಕಾರಿ ಝುಲೈಖ, ಜಿಲ್ಲಾ ಸಮಿತಿ ಸದಸ್ಯರುಗಳಾದ ಸಂಶಾದ್ , ಸಜರ,  ಮಮ್ತಾಜ್  ಸಜೀಪಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪೌಸ್ತೀನ್ ಡಿ ಸೋಜ ಹಾಗೂ ಉಪಾಧ್ಯಕ್ಷೆ ಸಬಿನಾ,  ಮಲ್ಲೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮ ಹಾಗೂ ಸಜಿಪನಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಫೌಝಿಯಾ, ಅಡ್ಡೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ದಿಲ್ಶಾದ್  ಸೇರಿದಂತೆ ಹಲವಾರು ಕಾರ್ಯಕರ್ತೆಯರು ಹಾಜರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ