ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯದ ಹಿನ್ನೆಲೆಯಲ್ಲಿ ಸರಪಾಡಿ ಯುವಕ ಮಂಡಲದ ವತಿಯಿಂದ ಒಂದು ತಿಂಗಳ ಕಾಲ ನಡೆಸುವ ೬ನೇ ವರ್ಷದ ನಗರ ಭಜನಾ ಮಹೋತ್ಸವಕ್ಕೆ ಸೋಮವಾರ ರಾತ್ರಿ ಚಾಲನೆ ನೀಡಲಾಯಿತು.
ಮೊದಲ ದಿನ ಸರಪಾಡಿ ಶ್ರೀ ವೆಂಕಟರಮಣ ದೇವಸ್ಥಾನ ಸೇರಿದಂತೆ ಸರಪಾಡಿ ಬೀದಿಯ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಮನೆಗಳಲ್ಲಿ ತೆರಳಿ ಭಜನೆ ನಡೆಸಲಾಯಿತು. ಕಳೆದ ೫ ವರ್ಷಗಳ ನಗರ ಭಜನೆಯಲ್ಲಿ ಸಂಗ್ರಹಗೊಂಡ ಸುಮಾರು ೧೧ ಲಕ್ಷ ರೂ.ಮೊತ್ತವನ್ನು ಈಗಾಗಲೇ ಕ್ಷೇತ್ರಕ್ಕೆ ಹಸ್ತಾಂತರಿಸಲಾಗಿದೆ. ಈ ಭಜನಾ ಕಾರ್ಯವು ಒಂದು ತಿಂಗಳ ಕಾಲ ನಡೆಯಲಿದ್ದು, ಸುಮಾರು ೭೦೦ ಮನೆಗಳನ್ನು ಸಂಪರ್ಕಿಸಲಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸರಪಾಡಿಯಲ್ಲಿ ನಗರ ಭಜನೆ ಮಹೋತ್ಸವಕ್ಕೆ ಚಾಲನೆ"
Be the first to comment on "ಸರಪಾಡಿಯಲ್ಲಿ ನಗರ ಭಜನೆ ಮಹೋತ್ಸವಕ್ಕೆ ಚಾಲನೆ"