ಬಂಟ್ವಾಳ

ಸರಪಾಡಿಯಲ್ಲಿ ನಗರ ಭಜನೆ ಮಹೋತ್ಸವಕ್ಕೆ ಚಾಲನೆ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯದ ಹಿನ್ನೆಲೆಯಲ್ಲಿ ಸರಪಾಡಿ ಯುವಕ ಮಂಡಲದ ವತಿಯಿಂದ ಒಂದು ತಿಂಗಳ ಕಾಲ ನಡೆಸುವ ೬ನೇ ವರ್ಷದ ನಗರ ಭಜನಾ ಮಹೋತ್ಸವಕ್ಕೆ ಸೋಮವಾರ ರಾತ್ರಿ ಚಾಲನೆ ನೀಡಲಾಯಿತು.

ಮೊದಲ ದಿನ ಸರಪಾಡಿ ಶ್ರೀ ವೆಂಕಟರಮಣ ದೇವಸ್ಥಾನ ಸೇರಿದಂತೆ ಸರಪಾಡಿ ಬೀದಿಯ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಮನೆಗಳಲ್ಲಿ ತೆರಳಿ ಭಜನೆ ನಡೆಸಲಾಯಿತು. ಕಳೆದ ೫ ವರ್ಷಗಳ ನಗರ ಭಜನೆಯಲ್ಲಿ ಸಂಗ್ರಹಗೊಂಡ ಸುಮಾರು ೧೧ ಲಕ್ಷ ರೂ.ಮೊತ್ತವನ್ನು ಈಗಾಗಲೇ ಕ್ಷೇತ್ರಕ್ಕೆ ಹಸ್ತಾಂತರಿಸಲಾಗಿದೆ. ಈ ಭಜನಾ ಕಾರ್ಯವು ಒಂದು ತಿಂಗಳ ಕಾಲ ನಡೆಯಲಿದ್ದು, ಸುಮಾರು ೭೦೦ ಮನೆಗಳನ್ನು ಸಂಪರ್ಕಿಸಲಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ