ಮರ ಕಡಿಯುವಾಗ ಅವಘಡ: ಮೂವರು ಕಾರ್ಮಿಕರು ಮೃತ್ಯುವಶ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಎಂಬಲ್ಲಿ ಮರವೊಂದನ್ನ ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ.

ಪಟ್ರಮೆ ಗ್ರಾಮದ ನಿವಾಸಿಗಳಾದ ಪ್ರಶಾಂತ್ ಕುಂಬಾರ (23), ಸ್ವಸ್ಥಿಕ್ ಪೂಜಾರಿ (25) ಮತ್ತು ಉಪ್ಪಿನಂಗಡಿ ನಿವಾಸಿ ಗಣೇಶ್ (38) ಎಂಬವರುಗಳು ಮೃತಪಟ್ಟಿದ್ದು, ಉಳಿದ 2 ಜನ ಯಾವುದೇ ಗಾಯಗಳಿಲ್ಲದೆ ಪಾರಾಗಿರುತ್ತಾರೆ. ದೊಡ್ಡ ಗಾತ್ರದ ಧೂಪದ ಮರವೊಂದನ್ನು ಕಡಿಯುವ ವೇಳೆ ಮರ ಬಿದ್ದು ಘಟನೆ ಸಂಭವಿಸಿದೆ. ವೃತ್ತ ನಿರೀಕ್ಷಕ ಸಂದೇಶ್, .ಧರ್ಮಸ್ಥಳ ಪೋಲೀಸ್ ಠಾಣಾ ಉಪ ನಿರೀಕ್ಷಕ ಪವನ್ ನಾಯಕ್ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿದ್ದಾರೆ. ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮರ ಕಡಿಯುವಾಗ ಅವಘಡ: ಮೂವರು ಕಾರ್ಮಿಕರು ಮೃತ್ಯುವಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*