ಮಲ್ಲಿಗೆಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನ
ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಮಾ.17ರಿಂದ 21ರವರೆಗೆ ರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಮಾ.21ರಂದು ಬ್ರಹ್ಮರಥೋತ್ಸವ ನಡೆಯಲಿದೆ.
17ರಂದು ಧ್ವಜಾರೋಹಣ, ಗರುಡೋತ್ಸವ, 18ರಂದು ಹನುಮಂತೋತ್ಸವ, 19ರಂದು ಜೀರ್ಣೋದ್ಧಾರ ಪುನರ್ ಪ್ರತಿಷ್ಠೆ ದಿನ, ಪಂಚಾಮೃತಾಭಿಷೇಕ, ಶತಕಲಶಾಭಿಷೇಕ, ಪುಳಕಾಭಿಷೇಕ, ಭಾಗೀರಥಿ ಅಭಿಷೇಕ, ಕನಕಾಭಿಷೇಕಗಳು ನಡೆದ ಬಳಿಕ ರಾತ್ರಿ ಚಂದ್ರಮಂಡಲೋತ್ಸವ, 20ರಂದು ಶನಿವಾರ ಜಲಕ್ರೀಡೆ, ಮೃಗಯಾತ್ರೋತ್ಸವ, ಬೆಳ್ಳಿ ರಥೋತ್ಸವ, 21ರಂದು ಪಂಚಾಮೃತಾಭಿಷೇಕ, ಪುಳಕಾಭಿಷೇಕ, ಭಾಗೀರಥಿ ಅಭಿಷೇಕ, ಕನಕಾಭಿಷೇಕ ಬಳಿಕ ಬ್ರಹ್ಮರಥೋತ್ಸವ ನಡೆಯುವುದು. 22ರಂದು ಅವಭೃತೋತ್ಸವ ನಡೆಯಲಿದೆ
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…