Uncategorized

ಬಂಟ್ವಾಳದಲ್ಲಿ ಬ್ರಹ್ಮರಥೋತ್ಸವ ಸಂಭ್ರಮ, ಮಾ.17ರಿಂದ ಉತ್ಸವಾದಿಗಳು ಆರಂಭ, 21ಕ್ಕೆ ಬ್ರಹ್ಮರಥೋತ್ಸವ

ಮಲ್ಲಿಗೆಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನ

ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಮಾ.17ರಿಂದ 21ರವರೆಗೆ ರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಮಾ.21ರಂದು ಬ್ರಹ್ಮರಥೋತ್ಸವ ನಡೆಯಲಿದೆ.

17ರಂದು ಧ್ವಜಾರೋಹಣ, ಗರುಡೋತ್ಸವ, 18ರಂದು ಹನುಮಂತೋತ್ಸವ, 19ರಂದು ಜೀರ್ಣೋದ್ಧಾರ ಪುನರ್ ಪ್ರತಿಷ್ಠೆ ದಿನ, ಪಂಚಾಮೃತಾಭಿಷೇಕ, ಶತಕಲಶಾಭಿಷೇಕ, ಪುಳಕಾಭಿಷೇಕ, ಭಾಗೀರಥಿ ಅಭಿಷೇಕ, ಕನಕಾಭಿಷೇಕಗಳು ನಡೆದ ಬಳಿಕ ರಾತ್ರಿ ಚಂದ್ರಮಂಡಲೋತ್ಸವ, 20ರಂದು ಶನಿವಾರ ಜಲಕ್ರೀಡೆ, ಮೃಗಯಾತ್ರೋತ್ಸವ, ಬೆಳ್ಳಿ ರಥೋತ್ಸವ, 21ರಂದು ಪಂಚಾಮೃತಾಭಿಷೇಕ, ಪುಳಕಾಭಿಷೇಕ, ಭಾಗೀರಥಿ ಅಭಿಷೇಕ, ಕನಕಾಭಿಷೇಕ ಬಳಿಕ ಬ್ರಹ್ಮರಥೋತ್ಸವ ನಡೆಯುವುದು. 22ರಂದು ಅವಭೃತೋತ್ಸವ ನಡೆಯಲಿದೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ