Uncategorized

ಒಡಿಯೂರು ಶ್ರೀಗಳ ಷಷ್ಟ್ಯಬ್ದ: ಸಜಿಪಮುನ್ನೂರಿನಲ್ಲಿ ರಕ್ತದಾನ ಶಿಬಿರ

ಬಂಟ್ವಾಳ: ಸಜಿಪಮುನ್ನೂರು ಗ್ರಾಪಂನಲ್ಲಿ ರಕ್ತದಾನ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ ಒಡಿಯೂರು ಶ್ರೀಗಳ ಷಷ್ಟ್ಯಬ್ದ ಪ್ರಯುಕ್ತ ಗ್ರಾಮ ವಿಕಾಸ ಯೋಜನೆ ಕಲ್ಲಡ್ಕ ವಲಯ, ಒಡಿಯೂರು ಶ್ರೀಗಳವರ ಷಷ್ಟ್ಯಬ್ದ ಸಂಭ್ರಮ ಸಮಿತಿ ಸಜಿಪ ಮಾಗಣೆ, ವೆನ್ಲಾಕ್ ಆಸ್ಪತ್ರೆ ಮಂಗಳೂರು, ಮತ್ತು ಎಸ್ಸಿಲೋರ್ ವಿಷನ್ ಫೌಂಡೇಶನ್ ಸಹಯೋಗದಲ್ಲಿ ನಡೆಯಿತು.

ಉದ್ಯಮಿ ಎಸ್ ಎಂ ಗೋಪಾಲಕೃಷ್ಣ ಆಚಾರ್ಯ ಉದ್ಘಾಟಿಸಿದರು. ಸೀನಿಯರ್ ಟೆಕ್ನಿಷಿಯನ್ ಅನಿಲ್ ರಾವ್, ಬ್ಲಡ್ ಬ್ಯಾಂಕ್ ನ ಆ್ಯಂಟನಿ ಮಾಹಿತಿ ನೀಡಿದರು. ಗೌರವ ಮಾರ್ಗದರ್ಶಕ ಎ.ಸಿ ಭಂಡಾರಿ, ವೈದ್ಯಾಧಿಕಾರಿ ಜಿತಿನ್ , ಕುಕ್ಕಾಜೆ ಮಂಚಿ ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಸುಭೋದ್ ಭಂಡಾರಿ, ಸಜಿಪ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪೌಸ್ತಿನ್ ಡಿ ಸೋಜ, ಉಪಾಧ್ಯಕ್ಷೆ ಸಬೀನಾ, ಕೇಂದ್ರ ಸಮಿತಿ ಕಾರ್ಯದರ್ಶಿ ಯಶವಂತ ವಿಟ್ಲ, ಗ್ರಾಮ ವಿಕಾಸ ಯೋಜನೆಯ ನಿರ್ದೇಶಕ ಕಿರಣ್ ಉರ್ವ, ಗ್ರಾಮ ವಿಕಾಸ ಯೋಜನೆಯ ಮಾರ್ನಬೈಲು ಘಟ ಸಮಿತಿ ಕಾರ್ಯದರ್ಶಿ ಜ್ಯೋತಿ ಆಳ್ವ, ಸಜೀಪ ಮಾಗಣೆ ಸಮಿತಿ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಸಂಕೇಶ, ಸಜೀಪ ಮೂಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಾಕ್ಷಿ ಪೂಜಾರಿ,
ವೆಂಕಟೇಶ್ ಭಟ್ ಮುಳಿಂಜ, ನಂದಗೋಕುಲ ಮಹಾಬಲ ರೈ, ಜಯಶಂಕರ್ ಬಾಸ್ರಿತ್ತಾಯ, ರಮಾ ಭಂಡಾರಿ, ಯಶವಂತ ದೇರಾಜೆ ನೂರುಲ್ ಅಮೀನ್, ಸುದೇಶ್ ಶೆಟ್ಟಿ ಕೊಯಮಜಲು, ಚಂದು ಮಾಸ್ಟರ್, ನೀಲ್ಯ ಚಂದ್ರಶೇಖರ್ ಮಾಸ್ಟರ್, ಮೊಹಮ್ಮದ್, ಶೋಭಿತ್ ಪೂಂಜ, ಮೋಹನದಾಸ್ ಕುಡ್ವಪಾಲ್, ಸಂದೀಪ್ ಮಾರ್ನಬೈಲು, ಕಲ್ಲಡ್ಕ ವಲಯ ಮೇಲ್ವಿಚಾರಕಿ ಜಯಲಕ್ಷ್ಮೀ , ಪ್ರಭಾಕರ್ ಶೆಟ್ಟಿ, ಮೊದಲಾದವರು ಭಾಗವಹಿಸಿದ್ದರು. ಒಡಿಯೂರು ಶ್ರೀಗಳವರ ಷಷ್ಟ್ಯಬ್ದ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷ ರೋಹಿತ್ ಡಿ ಶೆಟ್ಟಿ ನಗ್ರಿಗುತ್ತು ರೋಹಿತ್ ಶೆಟ್ಟಿ ಸ್ವಾಗತಿಸಿದರು. , ಶಿವಪ್ರಸಾದ್ ಶೆಟ್ಟಿ ನಿರೂಪಿಸಿದರು. ರತ್ನಾಕರ್ ನಾಡಾರ್ ವಂದಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ