ಬಂಟ್ವಾಳ

ಟ್ರೆಂಡ್ ವತಿಯಿಂದ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿ ಚಿಂತನಾ ಸಭೆ

2 / 9

ಬಂಟ್ವಾಳ: ಎಸ್ಕೆಎಸ್ಸೆಸ್ಸೆಫ್  ಉಪ ಸಮಿತಿ ಟ್ರೆಂಡ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ  ಲೀಡರ್ಸ್ ಮೀಟ್ ಕಾರ್ಯಕ್ರಮವು ಬಂಟ್ವಾಳ ತಾಲೂಕಿನ ಬಿ.ಸಿರೋಡ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಶರೀಫ್ ಅಝ್ಹರಿ ದುಆ ನೇರವೇರಿಸಿದರು.ಟ್ರೆಂಡ್  ಜಿಲ್ಲಾಧ್ಯಕ್ಷ ಅಬ್ದುಲ್ ಸಮದ್ ಸಾಲೆತ್ತೂರು ಅಧ್ಯಕ್ಷತೆ  ವಹಿಸಿದ್ದರು. ಟ್ರೆಂಡ್ ಕೇಂದ್ರ ಸಮಿತಿ ಅಧ್ಯಕ್ಷ ರಶೀದ್ ಮಾಸ್ಟರ್ ತರಬೇತಿ ನೀಡಿ ಶೈಕ್ಷಣಿಕ ಕ್ಷೇತ್ರದ ಸೇವೆಯ  ಕುರಿತು ಮಾಹಿತಿ ನೀಡಿದರು.

ಟ್ರೆಂಡ್ ಕೇಂದ್ರ ಸಮಿತಿಯ ಅಂತರರಾಷ್ಟ್ರೀಯ ಪ್ರಾಜೆಕ್ಟ್ ಕಾರ್ಡಿನೇಟರ್ ಇಕ್ಬಾಲ್ ಬಾಳಿಲ ದಿಕ್ಸೂಚಿ ಭಾಷಣ ನೆರವೇರಿಸಿದರು. ಅಫ್ಹಮ್ ಅಲಿ ತಂಙಳ್, ಎಸ್ಕೆಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ  ಸಿದ್ದೀಕ್ ಅಬ್ದುಲ್ ಖಾದರ್ ಬಂಟ್ವಾಳ,  ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಅಬ್ದುಲ್ ಖಾದರ್ ಮಾಸ್ಟರ್, ಕೋಶಾಧಿಕಾರಿ ಯು.ಪಿ ಬಶೀರ್ ಬೆಳ್ಳಾರೆ, ವೈಸ್ ಕನ್ವೀನರ್ ನಬ್ಸೀರ್, ಸಿದ್ದೀಕ್ ನಾವೂರ್, ಅಡ್ವಕೇಟ್ ನೌಶಾದ್ ಅನ್ಸಾರಿ, ಶಫೀಕ್ ಕಟ್ಟತ್ತಿಲ ಉಪಸ್ಥಿತರಿದ್ದರು. ಜಿಲ್ಲಾ ಕನ್ವೀನರ್ ಅಬ್ದುಸ್ಸಲಾಂ ಸ್ವಾಗತಿಸಿದರು. ವೈಸ್ ಚೈರ್ಮೆನ್ ಅಡ್ವಕೇಟ್ ಬದ್ರುದ್ದೀನ್ ಕುಕ್ಕಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ