ಕಾರ್ಯದರ್ಶಿಯಾಗಿ ವೀರೇಂದ್ರ ಎಂ.ಸಿದ್ಧಕಟ್ಟೆ ಆಯ್ಕೆ
ಬಂಟ್ವಾಳ: ವಕೀಲರ ಸಂಘ (ರಿ) ಬಂಟ್ವಾಳ ಇದರ 2021-23ನೇ ಸಾಲಿನ ಚುನಾವಣೆ ಗುರುವಾರ ನಡೆಯಿತು. ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಬಿ.ಗಣೇಶಾನಂದ ಸೋಮಯಾಜಿ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಮೋಹನ ಪ್ರಭು, ಕಾರ್ಯದರ್ಶಿಯಾಗಿ ವೀರೇಂದ್ರ ಎಂ. ಸಿದ್ಧಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸರಿತಾ ಫೆರಾವೊ, ಕೋಶಾಧಿಕಾರಿಯಾಗಿ ಚಂದ್ರಶೇಖರ ಡಿ. ಬೈರಿಕಟ್ಟೆ ಆಯ್ಕೆಗೊಂಡರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷರಾಗಿ ಬಿ.ಗಣೇಶಾನಂದ ಸೋಮಯಾಜಿ"