ಕಲ್ಲಡ್ಕ

ಜನತಾ ಕರ್ಫ್ಯೂ: ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗದ ಸಂಚಾರ

ಬಂಟ್ವಾಳ: ಕೊರೊನಾ ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೀಗ ಟ್ರಾಫಿಕ್ ಜಾಮ್ ಆಗುವುದಿಲ್ಲ. ಆದರೆ ಹೊರಬರುವ ವಾಹನಗಳ ವೇಗವಂತೂ ಮಿತಿಮೀರುತ್ತಿದೆ. ಬಿ.ಸಿ.ರೋಡ್ ನಿಂದ ಬೆಂಗಳೂರು ಮಾರ್ಗಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳೇ ಪರಸ್ಪರ ಪೈಪೋಟಿಗಿಳಿದು ಧಾವಿಸುತ್ತಿವೆ. ಅಲ್ಲಲ್ಲಿ ರಸ್ತೆ ತಡೆಗಳನ್ನು ಮಾಡಿದರೂ ಅವುಗಳನ್ನು ಲೆಕ್ಕಿಸದೆ ಓಡಾಡುವ ವಾಹನಗಳು ಅಲ್ಲಲ್ಲಿ ಸಣ್ಣಪುಟ್ಟ ಅಪಘಾತಗಳಿಗೆ ಕಾರಣವಾಗುತ್ತಿವೆ. ಕಲ್ಲಡ್ಕ, ಮಾಣಿ ಜಂಕ್ಷನ್ ಗಳು ಮೊದಲೇ ಅಪಾಯಕಾರಿಯಾಗಿದ್ದು, ಲಾಕ್ ಡೌನ್ ಹಿನ್ನೆಲೆಯಲ್ಲಿ ಯಾವುದೇ ವಾಹನಗಳು ಬರುವುದಿಲ್ಲ ಎಂಬ ನಂಬಿಕೆಯಲ್ಲಿ ಏನಾದರೂ ಅತಿಯಾದ ಆತ್ಮವಿಶ್ವಾಸದಲ್ಲಿ ಚಲಿಸಿದರೆ ಅಪಾಯ ಖಂಡಿತಾ ಇದ್ದೇ ಇದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ