ಪುಂಜಾಲಕಟ್ಟೆ

ಕಾವಳಪಡೂರು ಗ್ರಾಮದಲ್ಲಿ ಕೊರೊನಾ ಕಾರ್ಯಪಡೆ ಮೀಟಿಂಗ್: ಸೂಕ್ತ ಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ: ತಾಲೂಕಿನ ಕಾವಳಪಡೂರು ಗ್ರಾಮದ 34 ಮಂದಿಗೆ ಕೊರೊನಾ ಸೋಂಕು ಬಾಧಿಸಿರುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದರು.

ಶಾಸಕರ ನೇತೃತ್ವದಲ್ಲಿ  ಕಾವಳಪಡೂರು ಗ್ರಾ.ಪಂ.ನ ಸಭಾಂಗಣದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ನಡೆಯಿತು. ವಗ್ಗದಲ್ಲಿ ಕೋವಿಡ್ ಕೇರ್ ಸೆಂಟರ್ ನ ವ್ಯವಸ್ಥೆ ಮಾಡಲಾಗಿದ್ದು , ಅದರ ಉತ್ತಮ ನಿರ್ವಹಣೆ ಗೆ ಟಾಸ್ಕ್ ಫೋರ್ಸ್ ಕೆಲಸ ಮಾಡಲು ಸೂಚಿಸಿದರು. ಟಾಸ್ಕ್ ಫೋರ್ಸ್ ಸಭೆಯಲ್ಲಿ ಸರಿಯಾದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಈ ಸಂದರ್ಭದಲ್ಲಿ ಕಾವಳಪಡೂರು ಗ್ರಾ.ಪಂಚಾಯತ್ ಅಧ್ಯಕ್ಷೆ ರಜನಿ, ಉಪಾಧ್ಯಕ್ಷೆ ಲಕ್ಷ್ಮೀ, ತಾ.ಪಂ.ಇಒ.ರಾಜಣ್ಣ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಪಿಡಿಒ ಶ್ರೀಧರ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು , ವಿಎ ಆಶಾ ಮೆಹಂದಲೆ, ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts