ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ತೆಗೆದುಕೊಂಡ ನಿರ್ಣಯದಂತೆ ಮೇ 15 ರ ನಂತರ ಮದುವೆ ಸಮಾರಂಭಗಳನ್ನು ನಡೆಸಬಾರದೆಂದು ಜಿಲ್ಲೆಯ ಜನತೆಗೆ ವಿನಂತಿ ಮಾಡಲಾಗಿತ್ತು ಆದರೆ ಈಗಾಗಲೇ ಮದುವೆಗೆ ದಿನ ನಿಗದಿಗೊಳಿಸಿದ್ದೆವೆ, ಎಲ್ಲಾ ಪೂರ್ವಸಿದ್ಧತೆ ಮಾಡಿಕೊಂಡಿದ್ದು, ನಿಲುವು ಪುನರ ವಿಮರ್ಶಿಸಲು ಸಾರ್ವಜನಿಕವಾಗಿ ಬಂದ ಮನವಿಯ ಹಿನ್ನಲೆಯಲ್ಲಿ ಮೇ15 ರ ನಂತರವೂ 25 ಜನರಿಗೆ ಸೀಮಿತಗೊಳಿಸಿ ವಿವಾಹ ಕಾರ್ಯಕ್ರಮಕ್ಕೆ ಅವಕಾಶ ನೀಡಲು ದ.ಕ ಜಿಲ್ಲಾಡಳಿತ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೇ 15ರ ನಂತರ ಪೂರ್ವನಿಗದಿತ ಮದುವೆ ಸಮಾರಂಭಗಳಿಗೆ ಅವಕಾಶ"