ಮಾಣಿ ಜಂಕ್ಷನ್ ನಲ್ಲಿ ಅಪಘಾತ ತಪ್ಪಿಸಲು ರಸ್ತೆ ವಿಭಜಕ ಅಳವಡಿಕೆ

ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಹಾಗೂ  ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ 275  ಸಂದಿಸುವ ಮಾಣಿ ಜಂಕ್ಷನ್ನಲ್ಲಿ ವಾಹನ ಸವಾರರ ಸುರಕ್ಷತೆಯ ಹಿತ ದೃಷ್ಟಿಯಿಂದ ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿಯವರ … Continue reading ಮಾಣಿ ಜಂಕ್ಷನ್ ನಲ್ಲಿ ಅಪಘಾತ ತಪ್ಪಿಸಲು ರಸ್ತೆ ವಿಭಜಕ ಅಳವಡಿಕೆ