Uncategorized

ಸಾಲ ವಸೂಲಿ: 6 ತಿಂಗಳು ಅವಧಿ ಮುಂದೂಡಲು ಸಚಿವ ಕೋಟ ಮನವಿ

ರಾಜ್ಯದ ಎಲ್ಲಾ ಬ್ಯಾಂಕ್‍ಗಳು ಹಾಗೂ ಇತರ ಹಣಕಾಸು ಸಂಸ್ಥೆಗಳು ಮತ್ತು ಸಾಲ ನೀಡಿದ ಎಲ್ಲಾ ಸಂಸ್ಥೆಗಳು ಸಾಲ ವಸೂಲಿ ಮಾಡಲು ಇನ್ನು 6 ತಿಂಗಳ ಅವಧಿ ಮುಂದೂಡಿ ಆದೇಶ ಹೊರಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದಾರೆ.

ರಾಜ್ಯದ ವಿವಿಧ ಮೂಲಗಳಿಂದ ಸಾಲ ಪಡೆದ ಬಡವರು, ರೈತರು, ಕೂಲಿಕಾರ್ಮಿಕರು ಸೇರಿದಂತೆ ಅನೇಕರು ಕೋವಿಡ್‍ನ  ಸಂಕಷ್ಟ ಕಾಲದಲ್ಲಿ ಸಾಲ ಮರುಪಾವತಿಸಲಾಗದಷ್ಟು ಆರ್ಥಿಕವಾಗಿ ಕಂಗೆಟ್ಟಿದ್ದಾರೆ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ವಿವಿಧ ಹಣಕಾಸು ಸಂಸ್ಥೆಗಳು ಹಾಗೂ ಖಾಸಗಿ ಲೇವಾದೇವಿ ದಾರರು ಸಾಲದ ಮರುಪಾವತಿಗೆ ಒತ್ತಾಯಿಸುತ್ತಿದ್ದು, ಬಡಜನರು ಸಾಲಮರುಪಾತಿಸಲು ಶಕ್ತರಿರುವುದಿಲ್ಲ.  ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಈ ಮನವಿಯನ್ನು ಪರಿಗಣಿಸಿ ರಾಜ್ಯದಎಲ್ಲಾ ಬ್ಯಾಂಕ್‍ಗಳು ಹಾಗೂ ಇತರ ಹಣಕಾಸು ಸಂಸ್ಥೆಗಳು ಮತ್ತು ಸಾಲ ನೀಡಿದ ಎಲ್ಲಾ ಸಂಸ್ಥೆಗಳು ಸಾಲ ವಸೂಲಿ ಮಾಡಲು ಇನ್ನು 6 ತಿಂಗಳ ಅವಧಿ ಮುಂದೂಡಿ ಆದೇಶ ಹೊರಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ