ಬಂಟ್ವಾಳ: ಬಂಟ್ವಾಳದಲ್ಲಿ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ ಸರಳವಾಗಿ ಮಿನಿ ವಿಧಾನಸೌಧದಲ್ಲಿ ನಡೆಯಿತು. ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಉದ್ಘಾಟಿಸಿ ಮಾತನಾಡಿ, ತಮ್ಮ ವಚನಗಳಿಂದ ಸಮಾಜ ಸುಧಾರಣೆಯ ಕೆಲಸ ಮಾಡಿದವರು ಬಸವಣ್ಣನವರು.ಸಮಾನತೆಯ ತತ್ವ ಸಾರಿದ ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗುತ್ತದೆ ಎಂದರು ಈ ಸಂದರ್ಭ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಕರಣಿಕರು, ಗ್ರಾಮ ಸಹಾಯಕರು, ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ"