ಬಂಟ್ವಾಳ

ಕೋವಿಡ್ ಕರ್ಫ್ಯೂ ಹಿನ್ನೆಲೆ: ಬಂಟ್ವಾಳದಿಂದ ಮಂಗಳೂರುವರೆಗೆ ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅವರಿಂದ ಊಟೋಪಚಾರ

ಬಂಟ್ವಾಳ: ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅವರಿಂದ ಬಂಟ್ವಾಳದಿಂದ ಮಂಗಳೂರುವರೆಗಿನ ದಾರಿಯಲ್ಲಿ ಪೊಲೀಸ್ ಹಾಗೂ ಅಗತ್ಯವುಳ್ಳವರಿಗೆ ಊಟ ನೀಡುವ ವ್ಯವಸ್ಥೆಯನ್ನು ಶುಕ್ರವಾರ ಕೈಗೊಳ್ಳಲಾಯಿತು.

ಸುಮಾರು 150ಕ್ಕೂ ಅಧಿಕ ಮಂದಿಗೆ ಶರೀಫ್ ಅವರ ಮುಂದಾಳತ್ವದಲ್ಲಿ ಆಹಾರ ವಿತರಿಸಲಾಯಿತು. ಬಸ್ ನಿಲ್ದಾಣ ಮೊದಲಾದೆಡೆ ಬೀಡು ಬಿಟ್ಟಿದ್ದ ನಿರ್ಗತಿಕರಿಗೂ ಆಹಾರ ನೀಡಿದ ಶರೀಫ್ ನೇತೃತ್ವದ ತಂಡ, ಬಂಟ್ವಾಳದಿಂದ ಮಂಗಳೂರುವರೆಗಿನ ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೂ ಊಟ ವಿತರಿಸಿದರು. ಬಂಟ್ವಾಳ ಎನ್.ಎಸ್.ಯು.ಐ. ಕಾರ್ಯದರ್ಶಿ ಮಹಮ್ಮದ್ ಶಫೀಕ್, ಶಹಜ್, ಸಾದಿಕ್, ಶರೀಫ್ ಬಿಸಿರೋಡ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ