ಬಂಟ್ವಾಳ

ಯುವ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ವತಿಯಿಂದ ನಿರಾಶ್ರಿತರಿಗೆ ಮಧ್ಯಾಹ್ನದ ಊಟ ವಿತರಣೆ

ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಲಾಕ್ ಡೌನ್ ನಿಂದಾಗಿ ಸಂಕಷ್ಟ ಒಳಗಾಗಿರುವ ವಲಸೆ ಕಾರ್ಮಿಕರು , ನಿರಾಶ್ರಿತರಿಗೆ ಮಧ್ಯಾಹ್ನದ ಊಟ ವಿತರಣೆಯು  ಹದಿನೇಳನೇ ದಿನವಾದ (ಇಂದು) ಗುರುವಾರ ಬಿ.ಸಿ.ರೋಡ್ ಪರಿಸರದಲ್ಲಿ ನಡೆಯಿತು.

    ಬ್ಲಾಕ್ ಅಧ್ಯಕ್ಷ ರಾದ ಇಬ್ರಾಹಿಂ ನವಾಝ್ ಮುಂದಾಳತ್ವದಲ್ಲಿ ಕೊಡುಗೈ ದಾನಿಗಳು, ಹಾಗೂ ಹಲವರ ಸಹಕಾರದೊಂದಿಗೆ ನಡೆಯಿತು.

   ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ನೆಟ್ಲಮುಡ್ನೂರು ಗ್ರಾಮ ಪಂಚಾಯಿತ್ ಸದಸ್ಯ ಲತೀಫ್ ನೇರಳಕಟ್ಟೆ, ವಿಟ್ಲಪಡ್ನೂರು ಗ್ರಾ.ಪಂ.ಮಾಜಿ ಸದಸ್ಯ ಸಿದ್ದೀಕ್ ಸರವು, ಬ್ಲಾಕ್ ಯುವ ಕಾಂಗ್ರೆಸ್ ಸಲಹೆಗಾರರಾದ ಉಮ್ಮರ್ ಕುಂಞಿ ಸಾಲೆತ್ತೂರು, ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳಾದ ಸಂದೀಪ್ ವೀರಕಂಭ , ಪ್ರಸಾದ್ ನರಿಕೊಂಬು, ಹಫೀಜ್ ಸಾಲೆತ್ತೂರು, ಆಲಿಂ, ರಾಹುಲ್ ಬಿ.ಸಿ ರೋಡ್ , ಸಿರಾಜ್ ಮದಕ, ಗೀತೇಶ್ ಕರ್ಕೇರಾ, ಇಸ್ರಾರ್ ಗೂಡಿನಬಳಿ, ಶರೀಫ್ ಭೋಯಾ ಆಲಡ್ಕ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ