ಕೋವಿಡ್ ಸೋಂಕಿತರ ಅಂತ್ಯಕ್ರಿಯೆ ನಡೆಸುವವರನ್ನೂ ಫ್ರಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಿ: ಮಹಮ್ಮದ್ ಶರೀಫ್

ಬಂಟ್ವಾಳ: ಕೊರೊನಾಕ್ಕೆ ಸಂಬಂಧಿಸಿ ಶವಗಳನ್ನು ಆಯಾ ಧರ್ಮದ ಪದ್ಧತಿ ಮೂಲಕ ದಹನ, ದಫನ ಮಾಡುವವರನ್ನೂ ಫ್ರಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಲು ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೊರೊನಾ ಸಂದರ್ಭ ಹಲವು ಸಾವುಗಳಾಗಿದ್ದು, ಆ ವೇಳೆ ವಿವಿಧ ಸ್ವಯಂಸೇವಾ ಸಂಸ್ಥೆಗಳು ಅಂತಿಮ ವಿಧಿ ವಿಧಾನ ನೆರವೇರಿಸಲು ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತವೆ. ಇದಕ್ಕೆ ಸಹಕರಿಸುವ ಹಾಗೂ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವವರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಬೇಕು. ಕೊರೊನಾ ಸಂದರ್ಭ ಲಸಿಕೆಯನ್ನು ನೀಡುವ ವೇಳೆ ಇವರನ್ನು ಆದ್ಯತೆ ಮೇಲೆ ಪರಿಗಣಿಸಬೇಕು ಎಂದು ಶರೀಫ್ ಆಗ್ರಹಿಸಿದ್ದು, ಈ ಕುರಿತು ಸರ್ಕಾರ ಗಮನಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೋವಿಡ್ ಸೋಂಕಿತರ ಅಂತ್ಯಕ್ರಿಯೆ ನಡೆಸುವವರನ್ನೂ ಫ್ರಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಿ: ಮಹಮ್ಮದ್ ಶರೀಫ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*