ಬಂಟ್ವಾಳ

ತುಳುನಾಡು ಪೊರ್ಲು ಸೇವಾ ಟ್ರಸ್ಟ್ (ರಿ)ಯಿಂದ ಧನಸಹಾಯ

ಬಂಟ್ವಾಳದ ಕುಟುಂಬವೂ ಸೇರಿದಂತೆ ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ ) ದಕ್ಷಿಣ ಕನ್ನಡದಿಂದ ಎರಡು ಕುಟುಂಬಗಳಿಗೆ ಧನ ಸಹಾಯ ಹಸ್ತಾಂತರಿಸಲಾಗಿದೆ. ಮಾರ್ಚ್ 10ರಂದು ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಂಟ್ವಾಳ ತಾಲೂಕಿನ ನಿತ್ಯಾನಂದ ನಗರ ಮುಗ್ದಲ್ ಗುಡ್ಡೆಯ ವಿನಯ್ ರವರ ಕುಟುಂಬಕ್ಕೆ ರೂ. 25,000 ಚೆಕ್ ನ ಧನ ಸಹಾಯ ಮತ್ತು ಕಳೆದ ಒಂದು ವರ್ಷದಿಂದ ಬೆನ್ನುಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿರುವ ಮಂಗಳೂರು ಬಿಜೈ ನ್ಯೂ ರೋಡ್ ನಝರತ್ ಕಂಪೌಂಡ್ ಬಳಿ ವಾಸಿಸುತ್ತಿರುವ ಮ್ಯಾಕ್ಸಿಮ್ ಡಿಸೋಜ ರವರ ಚಿಕಿತ್ಸೆಗೆ ರೂ. 20,000 ಧನ ಸಹಾಯ ಹಸ್ತಾಂತರಿಸಲಾಯಿತು ಈ ಸಮಯದಲ್ಲಿ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ