ಬಂಟ್ವಾಳ

ಬಾರ್ಜ್ ದುರಂತದಲ್ಲಿ ಈಜಿ ಪಾರಾದ ಸಾಹಸಿ ಸುಕುಮಾರ್ ಅವರಿಗೆ ಬಂಟ್ವಾಳ ಶಾಸಕರ ಕಚೇರಿಯಲ್ಲಿ ಸನ್ಮಾನ

ಬಂಟ್ವಾಳ: ಮುಂಬೈನಲ್ಲಿ ನಡೆದ‌ ಬಾರ್ಜ್ ದುರಂತದಲ್ಲಿ ಮುದ್ರದಲ್ಲಿ ಈಜಾಡಿ‌ ಬದುಕಿ‌ ಬಂದ ಸಾಹಸಿ ಯುವಕ ಸುಕುಮಾರ್ ಮಾರುತಿನಗರ, ನರಿಕೊಂಬು ಇವರನ್ನು  ಶಾಸಕರಾದ‌ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಉಪಾಧ್ಯಕ್ಷರಾದ ಚಿದಾನಂದ ರೈ, ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಪ್ರ. ಕಾರ್ಯದರ್ಶಿ ಯಶೋಧರ ಕರ್ಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರಾದ ಶುಭ ಶಶಿಧರ್ ಮಾರುತಿನಗರ, ಚೇತನ್ ಏಲಬೆ, ಅರುಣ್ ಕುಮಾರ್, ಪುರುಷೋತ್ತಮ ಎಸ್, ರಂಜಿತ್ ಕೆದ್ದೇಲು, ಪ್ರಮುಖರಾದ ಆನಂದ‌ ಶಂಭೂರು, ಮಂಜಪ್ಪ ಕುಲಾಲ್, ಸುರೇಶ್ ಕೋಟ್ಯಾನ್,  ಶಶಿಧರ್ ಎನ್., ಕಾರ್ಯಕರ್ತರಾದ ತಿಲಕ್ ರಾಜ್, ಸಂದೀಪ್ ಕುಮಾರ್, ಕಾರ್ತಿಕ್,  ಸಚಿನ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ