ಬಂಟ್ವಾಳ

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ವಿವಿಧೆಡೆ ಪ್ರತಿಭಟನೆ

ವಿಟ್ಲ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿಟ್ಲ ಜಿಲ್ಲೆ ಸಮಿತಿ ವತಿಯಿಂದ ಕಲ್ಲಡ್ಕ, ವಿಟ್ಲ, ಸಾಲೆತ್ತೂರು, ಸಜಿಪ, ಅಡ್ಯನಡ್ಕ ಮತ್ತಿತರ ಸ್ಥಳಗಳಲ್ಲಿ ಸೋಮವಾರ ಪ್ರತಿಭಟನೆ ನಡೆದಿದೆ, ಫ್ರಂಟ್ ನ ನಾಯಕರಾದ ಆತಿಕುರ್ರಹ್ಮಾನ್,ಮಸೂದ್ ಹಾಗೂ ಪತ್ರಕರ್ತ ಸಿದ್ದೀಕ್ ಕಪ್ಪನ್ , ಆಲಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ಅವರ ಬಂಧನವಾಗಿ 250 ದಿನಗಳಾದ ಹಿನ್ನೆಲೆಯಲ್ಲಿ ಇದನ್ನು ಖಂಡಿಸಿ ರಾಷ್ಟ್ರಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಈ ಪ್ರತಿಭಟನೆಯಾಗಿದೆ, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ವಿಟ್ಲ ಜಿಲ್ಲಾಧ್ಯಕ್ಷ ಫಯಾಜ್ ಕಲ್ಲಡ್ಕ ಈ ಸಂದರ್ಭ ಹೇಳಿದ್ದಾರೆ. ಉಪಾಧ್ಯಕ್ಷ ಸಂಶುದ್ದೀನ್, ಉಪ ಕಾರ್ಯದರ್ಶಿ ಇರ್ಶಾದ್ ಮತ್ತು ಸಮಿತಿ ಸದಸ್ಯರಾದ ಮುಕ್ತಾರ್, ಹಕಮ್, ನಿಸಾರ್, ಫಯಝ್ ಹಾಗೂ ಯುನಿಟ್ ನಾಯಕರು ಕೂಡ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ