ಬುಧವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಬೀಸಿದ ಭಾರೀ ಗಾಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡೇಶಿವಾಲಯ ಗ್ರಾಮದ ಸಂಪೋಳಿ ಎಂಬಲ್ಲಿ ಬೃಹತ್ ಗಾತ್ರದ ಗೋಳಿಮರವೊಂದು ಧರೆಗುರುಳಿದೆ.
ಬುಡಸಮೇತ ಉರುಳಿದ ಮರ ರಸ್ತೆಗೆ ಉರುಳಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸಮೀಪದಲ್ಲೇ ಇದ್ದ ಐದಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಮರದ ಪಕ್ಕದಲ್ಲೇ ನಾಲ್ಕೈದು ಮನೆಗಳು ಇದ್ದವು. ಯಾವುದೇ ಮನೆಗಳಿಗೆ ಹಾನಿಯಾಗಿಲ್ಲ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…