ಜಿಲ್ಲಾ ಸುದ್ದಿ

ದಕ್ಷಿಣ ಕನ್ನಡದಲ್ಲಿ ಮತ್ತೆ ಒಂದೇ ದಿನ ಸಾವಿರ ದಾಟಿದ ಕೊರೊನಾ ಕೇಸ್, 15 ಮಂದಿ ಸಾವು

ನಿಂತಿಲ್ಲ ಕೊರೊನಾ, ಜಿಲ್ಲೆಯಲ್ಲಿ ಸ್ವಯಂನಿಯಂತ್ರಣ ಅಗತ್ಯ

ಮಂಗಳೂರು: ನನಗೆ ಏನೂ ಆಗುವುದಿಲ್ಲ ಎಂಬ ಬಲವಾದ ನಂಬಿಕೆ ಹೊತ್ತು ಮಾಸ್ಕ್ ಹಾಕದೆ ನಿಲ್ಲುವುದು, ಮಾಸ್ಕ್ ಹಾಕದೆ ವ್ಯವಹರಿಸುವುದು, ಮಾಸ್ಕ್ ಹಾಕದೆ ಯಾವುದೇ ಜಾಗ್ರತೆಯನ್ನು ಮಾಡಿಕೊಳ್ಳದೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು, ಏನೂ ಆಗುವುದಿಲ್ಲ ಎಂದುಕೊಳ್ಳುತ್ತಾ ಊರೂರು ತಿರುಗಾಡುವವರ ಗಮನಕ್ಕೆ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದ ವರದಿಯಲ್ಲಿ ಒಟ್ಟು 1006 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ರೇಟ್ ಶೇ.10.07 ಆಗಿದೆ. ಒಟ್ಟು 665 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕು ತಗಲಿದ 15 ಮಂದಿ ಸಾವನ್ನಪ್ಪಿದ್ದಾರೆ. ಬಂಟ್ವಾಳ ತಾಲೂಕೊಂದರಲ್ಲೇ *ಬಂಟ್ವಾಳ ತಾಲೂಕಿನಲ್ಲಿ ಹೊಸದಾಗಿ 243 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಸೀಲ್ ಡೌನ್ ಆಗಿರುವ ವಾಮದಪದವು ಪರಿಸರದಲ್ಲೂ ಕಡಿಮೆ ಆಗಿಲ್ಲ. ಎಚ್ಚರ ವಹಿಸದಿದ್ದರೆ, ನಿಮಗಷ್ಟೇ ಅಲ್ಲ, ಎಲ್ಲರಿಗೂ ತೊಂದರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ