ಪ್ರಮುಖ ಸುದ್ದಿಗಳು

COVIDUPDATE: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 832 ಮಂದಿಗೆ ಸೋಂಕು, 16 ಸಾವು, 552 ಗುಣಮುಖ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 19ರ ಶನಿವಾರ ಜಿಲ್ಲಾಡಳಿತ ಹೊರಡಿಸಿದ ಅಧಿಕೃತ ಪ್ರಕಟಣೆಯಂತೆ ಒಟ್ಟು 832 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ತಗಲಿದ್ದು, ಪಾಸಿಟಿವಿಟಿ ರೇಟ್ ಶೇ.7.96 ಆಗಿದೆ. 552 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 16 ಮಂದಿ ಶನಿವಾರ ಸಾವನ್ನಪ್ಪಿರುವುದಾಗಿ ಪ್ರಕಟಣೆ ತಿಳಿಸಿದೆ. ಇಂದಿನ ಮಟ್ಟಿಗೆ 7195 ಸಕ್ರಿಯ ಪ್ರಕರಣಗಳು ಇವೆ. ಬಂಟ್ವಾಳ ತಾಲೂಕಿನಲ್ಲಿ ಇವತ್ತು 130 ಮಂದಿಗೆ ಸೋಂಕು ತಗಲಿದ್ದು, 117 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. 5 ಮಂದಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.