ವಾಮದಪದವು

ರಾಯಿ ಪ್ರಾ.ಆರೋಗ್ಯ ಕೇಂದ್ರಕ್ಕೆ ನೀರಿನ ಟ್ಯಾಂಕ್ ವಿತರಣೆ

ಬಂಟ್ವಾಳ: ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ. ಹಾಗೂ ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಸಹಯೋಗದಲ್ಲಿ ಇಲ್ಲಿಗೆ ಅವಶ್ಯಕವಾಗಿರುವ 2000 ಲೀ ನೀರು ಸಂಗ್ರಹಣೆ ಸಾಮರ್ಥ್ಯದ  ಟ್ಯಾಂಕ್ ನ್ನೂ  ವೈದ್ಯಾ ಧಿಕಾರಿ ಮತ್ತು ಸಿಬ್ಬಂದಿ ವರ್ಗದ ಸಮ್ಮುಖ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ  ರಾಯಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಶ್ಮೀತ್ ಶೆಟ್ಟಿ, ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ  ಪ್ರಭಾಕರ ಪ್ರಭು. ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಅಧ್ಯಕ್ಷರಾದ ಮೈಕಲ್ ಡಿ ‘ಕೊಸ್ತ, ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ  ವೈದ್ಯಾಧಿಕಾರಿ  ಡಾ.ಮನೋನ್ಮಣಿ ರಾಯಿ, ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಗೌಡ, ಸಿದ್ದಕಟ್ಟೆ ಸಹಕಾರಿ ಸಂಘದ ನಿರ್ದೇಶಕರಾದ ಹರೀಶ್ ಆಚಾರ್ಯ ರಾಯಿ, ರಾಜೇಶ್ ಶೆಟ್ಟಿ ಕೊನೆರೋಟ್ಟು, ಮಾದವ ಶೆಟ್ಟಿಗಾರ್, ಮಂದಾರತಿ ಶೆಟ್ಟಿ, ರೋಟರಿ ಕ್ಲಬ್ ಸದಸ್ಯರಾದ ಶಿವಯ್ಯ.ಎಸ್. ಎಲ್., ಮೋಹನ್ ಜಿ ಮುಲ್ಯ, ವಾಸುದೇವ ಆಚಾರ್ಯ, ರಾಜೇಶ್ ನೆಲ್ಯಾಡಿ, ದಿನೇಶ್ ಸುವರ್ಣ ರಾಯಿ, ಎಚ್. ಎ. ರೆಹಮಾನ್ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯ ಬಸಯ್ಯ  ಸ್ವಾಗತಿಸಿ ವಂದಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ