ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ವಲಯ ಎಸ್.ಡಿ.ಪಿ.ಐ. ವತಿಯಿಂದ ಸ್ಥಾಪನಾ ದಿನಾಚರಣೆ ಕೊಡಾಜೆ ಜಂಕ್ಷನ್ ನಲ್ಲಿ ನಡೆಯಿತು. ಸ್ಥಳೀಯ ಮುಖಂಡರಾದ ಲತೀಫ್ ಕೊಡಾಜೆ ದ್ವಜಾರೋಹಣಗೈದರು, ಕಾರ್ಯಕ್ರಮವನ್ನುದ್ದೇಶಿಸಿ ವಲಯ ಕಾರ್ಯದರ್ಶಿ ಸಮಾದ್ ಮಾತನಾಡಿದರು. ಈ ಸಂಧರ್ಭದಲ್ಲಿ ಸ್ಥಳೀಯ ಮುಖಂಡರಾದ ಸಿದ್ದೀಖ್ ಕೊಡಾಜೆ, ಇರ್ಫಾನ್ ಬುಡೋಳಿ, ಸಿದ್ದೀಖ್ ಸೂರಿಕುಮೇರ್, ಶಾಫಿ ಸೂರಿಕುಮೇರ್, ಮುಜೀಬ್ ಮೊದಲಾದವರು ಉಪಸ್ಥಿತರಿದ್ದರು. ಸಿದ್ದೀಖ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ತಾಲೂಕಿನ ಮಾಣಿ ವಲಯದ ಎಸ್.ಡಿ.ಪಿ.ಐ. ವತಿಯಿಂದ ಸ್ಥಾಪನಾ ದಿನಾಚರಣೆ"