ರಾ.ಹೆ. 75ರ ಕಲ್ಲಡ್ಕ ಸಮೀಪದ ನರಹರಿ ಪರ್ವತ ಎದುರು ಕಾರು ಹಾಗೂ ಟಾಟಾ ಸರಕು ಸಾಗಾಟ ವಾಹನ ಮಧ್ಯೆ ಢಿಕ್ಕಿ ಸಂಭವಿಸಿದ ಘಟನೆ ಮಂಗಳವಾರ ನಡೆದಿದ್ದು, ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಢಿಕ್ಕಿಯಾದ ರಭಸಕ್ಕೆ ಸರಕು ಸಾಗಾಟ ವಾಹನ ರಸ್ತೆ ಬದಿಗೆ ಅಡ್ಡಲಾಗಿ ಬಿದ್ದಿದ್ದು, ಬಳಿಕ ಅದನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಯಿತು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…