ಬಂಟ್ವಾಳ

ಡಾ. ಗೋವರ್ಧನರಾವ್ ಅವರಿಗೆ ಕಲಾಸಂಗಮ ರಾಜ್ಯಪ್ರಶಸ್ತಿ

ಬಂಟ್ವಾಳ: ಎಸ್.ಎಸ್. ಕಲಾ ಸಂಗಮ ಬೆಂಗಳೂರು ಏರ್ಪಡಿಸಿದ ಪ್ರತಿಷ್ಟಿತ ಕಲಾಸಂಗಮ ರಾಜ್ಯ ಪ್ರಶಸ್ತಿಗೆ ಬಿ.ಸಿ.ರೋಡಿನ ರೋಟೇರಿಯನ್ ಪ್ರೊಫೆಸರ್ ಡಾ. ಗೋವರ್ಧನ್ ರಾವ್ ಆಯ್ಕೆಯಾಗಿದ್ದು, ಬೆಂಗಳೂರಿನ ಕನ್ನಡ ಭವನದ ನಯನ ಕಲಾಮಂದಿರದಲ್ಲಿ ನಡೆದ ಪ್ರಶಸ್ತಿ ಪ್ರಧಾನದಲ್ಲಿ ಪ್ರಶಸ್ತಿ ಹಾಗೂ ಗೌರವವನ್ನು ಸ್ವೀಕರಿಸಿದರು. ಸುಮಾರು ೬೦ ಮಂದಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಹಿರಿಯರ, ಕಿರಿಯರ ಸೇವೆಯನ್ನು ಗುರುತಿಸಿ ಪ್ರಖ್ಯಾತ ಗಾಯಕ ಶಶಿಧರ ಕೋಟೆ, ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ನಜ್ಮಾ ಪಾರೂಖ್ ಮುಂತಾದವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.