ಬಂಟ್ವಾಳ: ರೋಟರಿ ಕ್ಲಬ್ ಮೊಡಂಕಾಪು ನೇತ್ರತ್ವದಲ್ಲಿ ನಮ್ಮ ನಾಡ ಒಕ್ಕೂಟದ ಸಹಯೋಗದೊಂದಿಗೆ ಬಿಸಿರೋಡು ಕೈಕಂಬ ಪರಿಸರದಲ್ಲಿ ಪುರಸಭಾ ಇಲಾಖೆಯ ಸಹಕಾರದೊಂದಿಗೆ ಎರಡನೇ ವಾರದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಸಂದರ್ಭದಲ್ಲಿ ರೋಟರಿ ಕ್ಲಬ್ ಮೊಡಂಕಾಪು ಅಧ್ಯಕ್ಷ ಎಲಿಯಾಸ್ ಸ್ಯಾನ್ಟಿಸ್ , ಕಾರ್ಯದರ್ಶಿ ಪಿ.ಎ.ರಹೀಂ, ಪ್ರಮುಖರಾದ ಅಬ್ಬಾಸ್, ಡಾ. ಗೋವರ್ಧನ ರಾವ್, ಪ್ರೀಮಾ ಎಲಿಯಾಸ್ ಸಾಂಟಿಸ್ಟ್, ಪುರಸಭಾ ಇಂಜಿನಿಯರ್ ಡೊಮಿನಿಕ್ ಡಿ.ಮೆಲ್ಲೊ, ರೋ. ಕ್ಲಬ್ ಮಾಜಿ ಅಧ್ಯಕ್ಷ ನಾರಾಯಣ ಹೆಗ್ಡೆ, ಪ್ರಸನ್ನ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರೋಟರಿ ಕ್ಲಬ್ ಮೊಡಂಕಾಪುವಿನಿಂದ ಸ್ವಚ್ಛತಾ ಕಾರ್ಯಕ್ರಮ"