ಬಂಟ್ವಾಳ: ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಪಿರಿಯಾಪಾದೆಯಲ್ಲಿ ರಿಕ್ಷಾ ಅಪಘಾತದಿಂದ ಗಾಯಗೊಂಡ ಜಯಶ್ರೀ ಸುವರಿಸ್ ಅವರಿಗೆ ಬಂಟ್ವಾಳದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಷೇಮ ನಿಧಿಯಿಂದ ಆರ್ಥಿಕ ಸಹಾಯವನ್ನು ಮಾಜಿ ಸಚಿವರಾದ ಬಿ ರಮಾನಾಥ ರೈ ವಿತರಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್,ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮಾ ಮೋರಸ್, ಜನಾರ್ದನ್ ಚಂಡ್ತಿಮಾರ್, ಪ್ರಶಾಂತ್ ಕುಲಾಲ್,ಶಬೀರ್ ಸಿದ್ದಕಟ್ಟೆ, ಸುಧಾಕರ್ ಶಣೈ, ಮನೋಹರ್ ಕುಲಾಲ್, ಅಮ್ಮಿ ಅರ್ಬಿಗುಡ್ಡೆ, ಇಸ್ಮಾಲ್ ಸರಪಾಡಿ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸರಪಾಡಿ ಸಮೀಪ ಅಪಘಾತದಲ್ಲಿ ಗಾಯಗೊಂಡವರಿಗೆ ಇಂದಿರಾ ಕ್ಷೇಮನಿಧಿಯಿಂದ ಆರ್ಥಿಕ ಸಹಾಯ: ಮಾಜಿ ಸಚಿವ ರೈ ನೇತೃತ್ವದಲ್ಲಿ ವಿತರಣೆ"