






ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಎಸ್.ಅಂಗಾರ ಅವರು ಹಿರಿಯ ಆರೆಸ್ಸೆಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರನ್ನು ಶುಕ್ರವಾರ ಸಂಜೆ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಹಿರಿಯರಾದ ಡಾ ಕಮಲಾ ಪ್ರ.ಭಟ್, ಆಡಳಿತ ಮಂಡಳಿ ಸದಸ್ಯರಾದ ಗೋಪಾಲ ಶೆಣೈ, ಚೆನ್ನಪ್ಪ ಕೋಟ್ಯಾನ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪುರುಷೋತ್ತಮ ಗಟ್ಟಿ, ಮುಖ್ಯೋಪಾಧ್ಯಾರಾದ ರವಿರಾಜ್ ಕನಂತೂರು ಉಪಸ್ಥಿತರಿದ್ದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಲ್ಲಡ್ಕಕ್ಕೆ ಆಗಮಿಸಿ ಡಾ. ಭಟ್ ಆಶೀರ್ವಾದ ಪಡೆದ ಸಚಿವ ಅಂಗಾರ"