ಬಂಟ್ವಾಳ

ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿ ವಿಜಯ ಕುಮಾರ್ ಆಯ್ಕೆ

ಬಂಟ್ವಾಳ: 2021 – 22 ನೇ ಸಾಲಿನ ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಇದರ ‌41 ನೇ ಸಾಲಿನ ವಾರ್ಷಿಕ ಮಹಾ ಸಭೆಯು ಇಂದು ಭಾನುವಾರ ಅಲೆತ್ತೂರು ಮಂಗಳ ಭವನದಲ್ಲಿ ಭಾಸ್ಕರ್ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ವಿಜಯ ಕುಮಾರ್ ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷರಾಗಿ ನಿತಿನ್ ಕುಮಾರ್, ಕಾರ್ಯದರ್ಶಿಯಾಗಿ ಪ್ರಶಾಂತ್,ಜೊತೆ ಕಾರ್ಯದರ್ಶಿಯಾಗಿ ಶ್ರಿಧರ ಶೆಟ್ಟಿ, ಸಂಘಟನನಾ ಕಾರ್ಯದರ್ಶಿ ಪುಪ್ಪರಾಜ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಶಿವರಾಜ್ ಕೊಡಂಗೆ, ಜೊತೆ ಕ್ರೀಡಾ ಕಾರ್ಯದರ್ಶಿ ಅಶ್ವಥ್ ಶೆಟ್ಟಿ,ಕಾರ್ಯಕಾರಿ ಸಮಿತಿಯಾಗಿ ವಿಶ್ವನಾಥ ರೈ, ಭಾಸ್ಕರ್ ಕುಲಾಲ್, ರಾಜೇಶ್ ಕುಮಾರ್ , ತಾರಾನಾಥ್ ಶೆಟ್ಟಿ, ಯಶವಂತ ಶೆಟ್ಟಿ,ರಂಜಿತ್,ಕೀರ್ತಿರಾಜ್, ಗೌತಮ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಅತಿಥಿಗಳಾಗಿ ಬಿ.ಮೋಹನ್ ಬಿ.ಸಿ.ರೋಡು, ಪುಷ್ಪರಾಜ್ ಶೆಟ್ಟಿ ಪಲ್ಲಮಜಲು, ಮೋನಪ್ಪ ಪೂಜಾರಿ ಅಲೆತ್ತೂರು, ಪರಮೇಶ್ವರ ಶೆಟ್ಟಿ ಚಾವಡಿ ಮನೆ ಅಲೆತ್ತೂರು, ಸತೀಶ್ ಕುಲಾಲ್ ಬಿ.ಸಿ.ರೋಡು. ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ