ಬಂಟ್ವಾಳ

ಹಿಂಜಾವೇ ವತಿಯಿಂದ ಸುವರ್ಣನಾಡು ಶ್ರೀ ದುರ್ಗಾಂಬಿಕಾ ಸಿದ್ಧೇಶ್ವರಿ ಸಭಾಭವನದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ರಾಯಿ ವಲಯ ವತಿಯಿಂದ ಸುವರ್ಣನಾಡಿನ ಶ್ರೀ ದುರ್ಗಾಂಬಿಕ ಸಿದ್ದೇಶ್ವರಿ ಸಭಾಭವನದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ ನಡೆಯಿತು.

ನಿವೃತ್ತ ಮುಖ್ಯೋಪಾಧ್ಯಾಯ ವೇದಾನಂದ ಕಾರಂತ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀ ಕ್ಷೇತ್ರ ದುರ್ಗಾಂಬಿಕಾ ಸಿದ್ದೇಶ್ವರಿ ದೇವಸ್ಥಾನದ ಶ್ರೀ ವಿಶ್ವನಾಥ ಸ್ವಾಮೀಜಿಯವರಿಗೆ ಶ್ರದ್ಧಾಂಜಲಿ ಕೋರಲಾಯಿತು. ಪ್ರಕಾಶ್ ಬೆಳ್ಳೂರು ದಿಕ್ಸೂಚಿ ಭಾಷಣ ಮಾಡಿದರು. ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕಿನ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ತಲೆಂಬಿಲ, ಹಿಂದೂ ಜಾಗರಣ ವೇದಿಕೆ ರಾಯಿ ವಲಯದ ಅಧ್ಯಕ್ಷರಾದ ಶಿವಾನಂದ ಮಾವಿನಕಟ್ಟೆ, ಹಿಂದೂ ಜಾಗರಣ ವೇದಿಕೆ ಸುವರ್ಣನಾಡು ಘಟಕದ ಅಧ್ಯಕ್ಷರಾದ ವಿಶ್ವನಾಥ ಎಮ್.ಕೆ ಅತಿಥಿಗಳಾಗಿ ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ